ಹೈದರಾಬಾದ್ : ಉತ್ತರಾಖಂಡ್ ನ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ ನಟಿ ಅನುಷ್ಕಾ ಶೆಟ್ಟಿ ಮೇಲೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.