ಹೈದರಾಬಾದ್ : ಸ್ಯಾಂಡಲ್ ವುಡ್ ನ ಕಿರಿಕ್ ಹುಡುಗಿ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಕಾರ್ಯಕ್ರಮಯೊಂದರಲ್ಲಿ ಅಲ್ಲು ಅರ್ಜುನ್ ಹಾಗೂ ವಿಜಯ್ ದೇವರಕೊಂಡ ಅಭಿಮಾನಿಗಳಿಗೆ ಮುಖಕ್ಕೆ ಆ್ಯಸಿಡ್ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.