ನವದೆಹಲಿ: ಇದುವರೆಗೆ ಉದ್ದಿಮೆದಾರರ ಪರ ಎಂದೇ ಬಿಂಬಿತವಾಗಿದ್ದ ಕೇಂದ್ರದ ಮೋದಿ ಸರ್ಕಾರವನ್ನು ರೈತರ ಪರ ಎಂದು ಬದಲಾಯಿಸಲು ಈ ಬಜೆಟ್ ನಲ್ಲಿ ವಿತ್ತ ಸಚಿವರು ಪ್ರಯತ್ನಪಟ್ಟಿದ್ದಾರೆ.