ನವದೆಹಲಿ: ವಿಶ್ವವನ್ನೇ ನಡುಗಿಸುತ್ತಿರುವ ಕೊರೋನಾ ಮಹಾಮಾರಿಗೆ ಭಾರತೀಯ ಆಯುರ್ವೇಧ ಪದ್ಧತಿ ಔಷಧಿಯಲ್ಲಿ ಬಳಕೆಯಾಗುವ ಅಶ್ವಗಂಧ ಪರಿಣಾಮಕಾರಿ ಎಂದು ದೆಹಲಿ ಐಐಟಿ ಮತ್ತು ಜಪಾನ್ ಸಂಸ್ಥೆಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.