ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣ ಹೆಚ್ಚುತ್ತಿರುವಾಗ ಆರೋಗ್ಯ ಸಚಿವ ಬಿ ಶ್ರೀರಾಮುಲು ನೀಡಿದ ಹೇಳಿಕೆಯೊಂದು ಟೀಕೆಗೆ ಗುರಿಯಾಗಿದೆ.