ಬೆಂಗಳೂರು: ಮಾರುಕಟ್ಟೆಯಿಂದ ತರಕಾರಿ, ಹಣ್ಣು ತರುವಾಗ ಸರಿಯಾಗಿ ಪರಿಶೀಲಿಸಿ ತರುವುದು ಈಗ ಅತೀ ಅನಿವಾರ್ಯ. ಇಲ್ಲವಾದರೆ ಕೊರೋನಾ ರೂಪದಲ್ಲಿ ಮಹಾಮಾರಿ ನಿಮ್ಮ ಬೆನ್ನ ಹಿಂದೆ ಬೀಳಬಹುದು.