ಬೆಂಗಳೂರು: ನಿನ್ನೆ ಪ್ರಧಾನಿ ಮೋದಿ ಜತೆ ವಿಡಿಯೋ ಸಂವಾದ ನಡೆಸಿದ ಬಳಿಕ ರಾಜ್ಯ ಸರ್ಕಾರ ಲಾಕ್ ಡೌನ್ ಇನ್ನಷ್ಟು ಸಡಿಲಗೊಳಿಸಲು ತೀರ್ಮಾನಿಸಿದ್ದು, ಮೇ 17 ರ ಬಳಿಕ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಓಡಾಟಕ್ಕೆ ಅವಕಾಶ ಮಾಡಿಕೊಡುವ ಸಾಧ್ಯತೆಯಿದೆ. ಮೇ 17 ರ ಬಳಿಕ ಷರತ್ತು ಬದ್ಧವಾಗಿ ಬಿಎಂಟಿಸಿ ಓಡಾಟಕ್ಕೆ ಅವಕಾಶ ಸಿಗಲಿದೆ. ಇದರಿಂದ ನಿತ್ಯ ಕೆಲಸಗಳಿಗಾಗಿ ಓಡಾಡುವ ನೂರಾರು ಜನರಿಗೆ ಅನುಕೂಲವಾಗಲಿದೆ.ಇದಲ್ಲದೆ, ಮೇ 18 ರ ಬಳಿಕ ದೇಶದೊಳಗೇ ವಿಮಾನ