ಮೈಸೂರು : 'ಮನುಕುಲಕ್ಕೆ ಬಂದ ದೊಡ್ಡ ಗಂಡಾತರವಾದ ಕೊರಾನಾದಿಂದ ಎಲ್ಲರನ್ನೂ ಚಾಮುಂಡೇಶ್ವರಿ ಪಾರು ಮಾಡಲಿ' ಎಂದು ಬಿಜೆಪಿ ನಾಯಕ ಎಸ್.ಎಂ.ಕೃಷ್ಣ ಕೋರಿದರು.