ಜನತಾ ಕರ್ಫ್ಯೂಗೆ ರಾಜ್ಯದಲ್ಲಿ ಭಾರೀ ಬೆಂಬಲ ವ್ಯಕ್ತವಾದ ಬೆನ್ನಲ್ಲೇ ಕೊರೊನಾ ಮಾರಿ ತೊಲಗು ಆಂದೋಲನ ನಡೆದಿದ್ದು, ಜನರು ಚಪ್ಪಾಳೆ ತಟ್ಟಿ ಸಂಭ್ರಮಿಸಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ಕರೋನಾ ವಿರುದ್ಧದ ಜನತಾ ಕರ್ಪ್ಯೂಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಸಂಜೆ 5 ಗಂಟೆಗೆ ಜನರು ತಮ್ಮ ಮನೆಯ ಮುಂದೆ ನಿಂತು ಚಪ್ಪಾಳೆ, ಜಾಗಟೆ ಬಡಿದು ಸಂಭ್ರಮ ವ್ಯಕ್ತಪಡಿಸಿದರು. ಮಾಗಡಿ ಪಟ್ಟಣದ ತಿರುಮಲೆಯ ಹೊಸಬಡಾವಣೆಯ ಪುಟ್ಟ ವಿದ್ಯಾರ್ಥಿಗಳು ವೈದ್ಯರಿಗೆ, ದಾದಿಯರಿಗೆ, ಪೌರಕಾರ್ಮಿಕರಿಗೆ, ಯೋಧರಿಗೆ, ಮಾಧ್ಯಮದವರಿಗೆ ಹಾಗೂ