ಬೆಂಗಳೂರು : ಮಹಾಮಾರಿ ಕೊರೊನಾ ಶೋಂಕು ಹರಡುವ ಭೀತಿ ಹಿನ್ನಲೆ ವಿಧಾನ ಮಂಡಲ ಅಧಿವೇಶನ ಮುಂದೂಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂಬುದಾಗಿ ತಿಳಿದುಬಂದಿದೆ.