ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣ ದಿನೇ ದಿನೇ ಏರಿಕೆಯಾಗುತ್ತಿರುವ ಸುದ್ದಿಯ ನಡುವೆಯೂ ಸಮಾಧಾನಕರ ವಿಚಾರವೊಂದು ಬಂದಿದೆ.