ಬೆಂಗಳೂರು: ಕೊರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಮತ್ತೆ ಲಾಕ್ ಡೌನ್ ಹೇರಬೇಕೆಂಬ ಮಾತುಗಳು ಕೇಳಿಬರುತ್ತಿವೆ. ಆದರೆ ದಿನಗೂಲಿಯವರು, ವ್ಯಾಪಾರಿಗಳು, ಆಟೋ ಚಾಲಕರು ಮುಂತಾದವರು ಮಾತ್ರ ಲಾಕ್ ಡೌನ್ ಮಾಡಬೇಡಿ ಎಂದು ಅಂಗಲಾಚುತ್ತಿದ್ದಾರೆ.