ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ 3 ಜಾರಿಯಲ್ಲಿರುವಾಗಲೂ ಕೊರೋನಾ ಪ್ರಕರಣ ದಿನೇ ದಿನೇ ಹೆಚ್ಚುತ್ತಿರುವುದರಿಂದ ರೆಡ್ ಝೋನ್ ಗೆ ಹೊಸ ವಿನಾಯ್ತಿ ನೀಡದೇ ಇರಲು ಸರ್ಕಾರ ತೀರ್ಮಾನಿಸಿದೆ.