ಬೆಂಗಳೂರು: ಕೊರೋನಾ ರೋಗದ ವಿರುದ್ಧ ಹೋರಾಡಲು ಅನೇಕರು ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಮ್ಮಿಂದಾದಷ್ಟು ದೇಣಿಗೆ ನೀಡಿದ್ದರು. ಈ ಪೈಕಿ ಎಷ್ಟು ಹಣ ಕೊರೋನಾಗಾಗಿ ಖರ್ಚಾಗಿದೆ ಗೊತ್ತಾ? ಜನರು ನೀಡಿದ ದೇಣಿಗೆಯಿಂದ ಇದುವರೆಗೆ ಸುಮಾರು 334.50 ಕೋಟಿ ರೂ. ಸಂಗ್ರಹವಾಗಿದೆ. ಈ ಪೈಕಿ 140.72 ಕೋಟಿ ರೂ. ಇದುವರೆಗೆ ವೆಚ್ಚ ಮಾಡಲಾಗಿದೆ ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ. ಇತ್ತೀಚೆಗಷ್ಟೇ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಸರ್ಕಾರ ಕೊರೋನಾಗೆ