ಮಂಗಳೂರು: ಲಾಕ್ ಡೌನ್ ಸಡಿಲಿಕೆ ಮಾಡಿದ ಕೇಂದ್ರ ಸರ್ಕಾರ ಅಂತರ್ ರಾಜ್ಯ ಪ್ರಯಾಣಕ್ಕೆ ಪೂರ್ಣ ಒಪ್ಪಿಗೆ ಕೊಟ್ಟಿರುವುದರಿಂದ ಗಡಿನಾಡ ಮಂದಿ ನಿಟ್ಟುಸಿರುವ ಬಿಡುವಂತಾಗಿದೆ.