ಬೆಂಗಳೂರು: ಕೆ ಆರ್ ಪುರಂ ಶಾಸಕ ಭೈರತಿ ಬಸವರಾಜು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಸಾಮಾಜಿಕ ಅಂತರ ಮರೆತು ದಿನಸಿಗಾಗಿ ನೂಕು ನುಗ್ಗಲು ನಡೆಸಿದ ಘಟನೆಯನ್ನು ನಟ, ಬಿಜೆಪಿ ನಾಯಕ ಜಗ್ಗೇಶ್ ಸಮರ್ಥಿಸಿಕೊಂಡಿದ್ದಾರೆ.