ಬೆಂಗಳೂರು: ಕೆ ಆರ್ ಪುರಂ ಶಾಸಕ ಭೈರತಿ ಬಸವರಾಜು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಸಾಮಾಜಿಕ ಅಂತರ ಮರೆತು ದಿನಸಿಗಾಗಿ ನೂಕು ನುಗ್ಗಲು ನಡೆಸಿದ ಘಟನೆಯನ್ನು ನಟ, ಬಿಜೆಪಿ ನಾಯಕ ಜಗ್ಗೇಶ್ ಸಮರ್ಥಿಸಿಕೊಂಡಿದ್ದಾರೆ.ಕೊರೋನಾ ಬೆಂಗಳೂರಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವಾಗ ರಾಜ್ಯ ಸರ್ಕಾರದ ಸಚಿವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲೇ ಇಂತಹ ಎಡವಟ್ಟು ಆಗಿರುವುದಕ್ಕೆ ಹಲವರು ಟೀಕಾ ಪ್ರಹಾರ ನಡೆಸಿದ್ದರು. ಜನರು ನೂಕು ನುಗ್ಗಲು ನಡೆಸಿದ್ದಲ್ಲದೆ, ಕೆಲವರು ಸುರಕ್ಷಿತಾ ಸಾಧನವನ್ನೂ ಧರಿಸಿರಲಿಲ್ಲ. ಇಂತಹ