ಮಂಗಳೂರು: ಇದುವರೆಗೆ ನಿಯಂತ್ರಣದಲ್ಲಿದ್ದ ಕೇರಳದಲ್ಲಿ ಇದೀಗ ಕೊರೋನಾ ಪ್ರಕರಣ ದಿನೇ ದಿನೇ ಮಿತಿ ಮೀರುತ್ತಿದೆ. ಅದರಲ್ಲೂ ಗಡಿ ನಾಡು ಕಾಸರಗೋಡಿನಲ್ಲಿ ಮತ್ತೆ ಪ್ರಕರಣಗಳು ಹೆಚ್ಚಳವಾಗುತ್ತಿರುವುದು ಕರ್ನಾಟಕದ ಗಡಿ ಭಾಗಕ್ಕೂ ಆತಂಕ ತಂದಿದೆ.