ಬೆಂಗಳೂರು: ಲಾಕ್ ಡೌನ್ ನಿಧಾನವಾಗಿ ತೆರೆಯುವುದರ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸುತ್ತಿರುವ ಬೆನ್ನಲ್ಲೇ ಕೇವಲ ಐಟಿ-ಬಿಟಿಯವರನ್ನು ಮಾತ್ರ ಕೇಂದ್ರವಾಗಿಸಿ ನಿರ್ಧಾರ ಕೈಗೊಳ್ಳುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಆರೋಪಿಸಿದ್ದಾರೆ.