ಬೆಂಗಳೂರು: ಮಂಡ್ಯದಲ್ಲಿ ಕೊರೋನಾ ಸಮಸ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅಗತ್ಯ ಸೌಕರ್ಯವೊದಗಿಸಿಕೊಡುವಂತೆ ಸಂಸದೆ ಸುಮಲತಾ ಅಂಬರೀಶ್, ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.