ಬೆಂಗಳೂರು: ಇಂದಿನಿಂದ ಹಸಿರು, ಆರೆಂಜ್ ವಲಯಗಳಲ್ಲಿ ಖಾಸಗಿ, ಸರಕಾರಿ ಕಚೇರಿಗಳನ್ನು ತೆರೆಯಲು ಅವಕಾಶ ನೀಡಿದರೂ ನೌಕರರು ಕಚೇರಿಗೆ ಬರಲು ಹಿಂದೇಟು ಹಾಕುವಂತಾಗಿದೆ.