ಕೊಲೊಂಬೋ: 2011 ರಲ್ಲಿ ಮುಂಬೈನಲ್ಲಿ ನಡೆದ ಭಾರತ-ಶ್ರೀಲಂಕಾ ಏಕದಿನ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯ ಫಿಕ್ಸ್ ಆಗಿತ್ತು ಎಂಬ ಶ್ರೀಲಂಕಾದ ಮಾಜಿ ನಾಯಕ ಅರ್ಜುನ್ ರಣತುಂಗಾ ಹೇಳಿಕೆಯನ್ನು ಅಲ್ಲಿನ ಕ್ರೀಡಾ ಸಚಿವರು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಮುಂದಾಗಿದ್ದಾರೆ.