ಮುಂಬೈ: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಗೆ ಎಲ್ಲಾ ತಂಡಗಳು ಆಟಗಾರರ ಪಟ್ಟಿಯನ್ನು ಐಸಿಸಿಗೆ ಸಲ್ಲಿಸಲು ಇನ್ನು 30 ದಿನವಷ್ಟೇ ಬಾಕಿಯಿದೆ. ಆದರೆ ಭಾರತ ತಂಡಕ್ಕೆ ಗಾಯಾಳುಗಳ ಚಿಂತೆಯೇ ಮುಗಿದಿಲ್ಲ.ಗಾಯಗೊಂಡಿರುವ ಭಾರತದ ಎಲ್ಲಾ ಸ್ಟಾರ್ ಆಟಗಾರರು ಇನ್ನೂ ಸಂಪೂರ್ಣ ಫಿಟ್ ಆಗಿಲ್ಲ. ಶ್ರೇಯಸ್ ಅಯ್ಯರ್ ಫಿಟ್ನೆಸ್ ಮರಳಿ ಪಡೆಯಲು ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಕೆಎಲ್ ರಾಹುಲ್ ಇನ್ನೂ ಅಧಿಕೃತವಾಗಿ ಫಿಟ್ನೆಸ್ ಸರ್ಟಿಫಿಕೇಟ್ ನೀಡಿಲ್ಲ. ರಿಷಬ್ ಪಂತ್ ಚೇತರಿಸಿಕೊಳ್ಳುವ ಸಾಧ್ಯತೆಯೇ ಇಲ್ಲ.ಆದರೆ