ಮುಂಬೈ: ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ತಮ್ಮ ಪುತ್ರ ಅರ್ಜುನ್ ತೆಂಡುಲ್ಕರ್ ತಮ್ಮಂತೆ ಆಗಬೇಕೆಂದು ಅತ್ಯುತ್ತಮ ಕ್ರಿಕೆಟ್ ಟ್ರೈನಿಂಗ್ ಕೊಡಿಸಿದ್ದರು. ಅದಕ್ಕೀಗ ಫಲ ಸಿಕ್ಕಿದೆ.ತೆಂಡುಲ್ಕರ್ ಪುತ್ರ ಭಾರತ ಅಂಡರ್ 19 ತಂಡಕ್ಕೆ ಆಯ್ಕೆಯಾಗಿದ್ದಾರೆ. ಶ್ರೀಲಂಕಾ ವಿರುದ್ಧ ಜುಲೈನಲ್ಲಿ ಭಾರತ ತಂಡ ಎರಡು ನಾಲ್ಕು ದಿನಗಳ ಪಂದ್ಯ ಮತ್ತು 5 ಏಕದಿನ ಪಂದ್ಯವಾಡಲಿದೆ. ಈ ತಂಡಕ್ಕೆ ಅರ್ಜುನ್ ಆಯ್ಕೆಯಾಗಿದ್ದಾರೆ.18 ವರ್ಷದ ಎಡಗೈ ಬ್ಯಾಟ್ಸ್ ಮನ್ ಮತ್ತು ಮಧ್ಯಮ ವೇಗಿ ಕೂಡಾ. ಈ