ಕೊಲೊಂಬೋ: ಸೀಮಿತ ಓವರ್ ಗಳ ಸರಣಿಗೆ ಪ್ರಮುಖರಿಲ್ಲದೇ ಶಿಖರ್ ಧವನ್ ನೇತೃತ್ವದಲ್ಲಿ ಲಂಕಾಗೆ ಪ್ರಯಾಣ ಬೆಳೆಸಿರುವ ಟೀಂ ಇಂಡಿಯಾವನ್ನು ಎರಡನೇ ದರ್ಜೆ ತಂಡ ಎಂದು ಲಂಕಾ ಮಾಜಿ ನಾಯಕ ಅರ್ಜುನ ರಣತುಂಗ ಲೇವಡಿ ಮಾಡಿದ್ದಾರೆ.ಕೋಚ್ ದ್ರಾವಿಡ್-ನಾಯಕ ಶಿಖರ್ ಧವನ್ ನೇತೃತ್ವದಲ್ಲಿ ಟೀಂ ಇಂಡಿಯಾ ಎರಡನೇ ತಂಡ ಲಂಕಾದಲ್ಲಿ ಏಕದಿನ ಮತ್ತು ಟಿ20 ಸರಣಿ ಆಡಲು ತೆರಳಿದೆ. ಜುಲೈ 13 ರಿಂದ ಸರಣಿ ಆರಂಭವಾಗಲಿದೆ.ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ರಣತುಂಗ ‘ಟೀಂ