ಕೊಲೊಂಬೊ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಬೆಂಕಿ ಎಸೆತಗಳಿಗೆ ಲಂಕಾ ಬ್ಯಾಟಿಗರು ಅಕ್ಷರಶಃ ಕಂಗಾಲಾಗಿದ್ದಾರೆ.