ಗುವಾಹಟಿ: ದ್ವಿತೀಯ ಟಿ20 ಪಂದ್ಯ ಮುಗಿದು ಹೋಟೆಲ್ ಗೆ ಮರಳುತ್ತಿದ್ದ ಆಸ್ಟ್ರೇಲಿಯಾ ಆಟಗಾರರ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳ ಕೃತ್ಯಕ್ಕೆ ಅಸ್ಸಾಂ ಕ್ರಿಕೆಟ್ ಅಭಿಮಾನಿಗಳು ಕ್ಷಮೆ ಯಾಚಿಸಿದ್ದಾರೆ.