ನವದೆಹಲಿ: ಟೀಂ ಇಂಡಿಯಾ ವಿರುದ್ಧ ದ್ವಿತೀಯ ಟಿ20 ಪಂದ್ಯ ಗೆದ್ದು ಹೋಟೆಲ್ ಕೊಠಡಿಗೆ ಮರಳುತ್ತಿದ್ದ ಆಸ್ಟ್ರೇಲಿಯಾ ಆಟಗಾರರ ಬಸ್ ಮೇಲೆ ಕಲ್ಲೆಸೆದರೂ ಭಾರತೀಯ ಅಭಿಮಾನಿಗಳ ಮೇಲೆ ಅಭಿಪ್ರಾಯ ಬದಲಾಗಿಲ್ಲ ಎಂದು ಕ್ರಿಕೆಟಿಗ ಆಡಂ ಜಂಪಾ ಹೇಳಿದ್ದಾರೆ. ಬಸ್ ಮೇಲೆ ಕಲ್ಲು ಬಿದ್ದ ಘಟನೆ ನಿಜವಾಗಲೂ ಬೇಸರದ ಸಂಗತಿ. ಇಂತಹ ಘಟನೆ ಅರೆಕ್ಷಣ ನಮ್ಮನ್ನು ವಿಚಲಿತನಾಗಿಸುವುದು ಸತ್ಯ. ಆದರೆ ಭಾರತೀಯ ಅಭಿಮಾನಿಗಳ ಮೇಲೆ ನಮಗೆ ಗೌರವವಿದೆ. ಇಲ್ಲಿನ ಅಭಿಮಾನಿಗಳಿಗೆ ಕ್ರಿಕೆಟ್