ಸಿಡ್ನಿ: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಂ ಇಂಡಿಯಾಕ್ಕೆ ದೊಡ್ಡ ತಲೆನೋವು ಎಂದರೆ ಕೆಎಲ್ ರಾಹುಲ್. ಏನೇ ಮಾಡಿದರೂ ರಾಹುಲ್ ತಮ್ಮ ಫಾರ್ಮ್ ಸುಧಾರಿಸದೇ ಇರುವುದರ ಬಗ್ಗೆ ಕೋಚ್ ಸಂಜಯ್ ಬಂಗಾರ್ ಸಿಟ್ಟಿಗೆದ್ದಿದ್ದಾರೆ.ರಾಹುಲ್ ಔಟಾಗಲು ಹೊಸ ಹೊಸ ದಾರಿಗಳನ್ನು ಹುಡುಕುತ್ತಿದ್ದಾರೆ ಎಂದು ಸಂಜಯ್ ಬಂಗಾರ್ ಕೊಂಚ ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ. ತಂಡದಲ್ಲಿ ಬೇರೆಲ್ಲಾ ಬ್ಯಾಟ್ಸ್ ಮನ್ ಗಳೂ ಬೇಗನೇ ತಮ್ಮ ಫಾರ್ಮ್ ಕಂಡುಕೊಂಡಿರುವಾಗ ರಾಹುಲ್ ಮಾತ್ರ ಅಭ್ಯಾಸ ಪಂದ್ಯದಲ್ಲೂ ಕಳಪೆ ಮೊತ್ತಕ್ಕೆ ಔಟಾಗಿರುವುದು ಬಂಗಾರ್