ಮುಂಬೈ: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಗಾಯಾಳು ಶುಬ್ನಂ ಗಿಲ್ ಬದಲಿಗೆ ಪೃಥ್ವಿ ಶಾ ಮತ್ತು ದೇವದತ್ತ್ ರನ್ನು ಇಂಗ್ಲೆಂಡ್ ಗೆ ಕರೆಸಿಕೊಳ್ಳಲು ಮನವಿ ಮಾಡಿದ್ದು, ಬಿಸಿಸಿಐ ಆಯ್ಕೆ ಸಮಿತಿಯ ಆಕ್ರೋಶಕ್ಕೆ ಕಾರಣವಾಗಿದೆ.