ಮುಂಬೈ: ಎನ್ ಸಿಎ ಮುಖ್ಯಸ್ಥ ಸ್ಥಾನಕ್ಕೆ ಬಿಸಿಸಿಐ ಹೊಸದಾಗಿ ಅರ್ಜಿ ಆಹ್ವಾನಿಸಿದೆ. ಇದರಿಂದಾಗಿ ಹಾಲಿ ಅಧ್ಯಕ್ಷ ರಾಹುಲ್ ದ್ರಾವಿಡ್ ರನ್ನು ಆ ಸ್ಥಾನದಿಂದ ತೆರವುಗೊಳಿಸಿ ದೊಡ್ಡ ಹೊಣೆ ನೀಡಲು ತಯಾರಿ ನಡೆದಿದೆ ಎನ್ನಲಾಗಿದೆ.ಇತ್ತೀಚೆಗೆ ದ್ರಾವಿಡ್ ರನ್ನು ಟೀಂ ಇಂಡಿಯಾದ ಶ್ರೀಲಂಕಾ ಸರಣಿಗೆ ತಾತ್ಕಾಲಿಕವಾಗಿ ಕೋಚ್ ಆಗಿ ನೇಮಿಸಲಾಗಿತ್ತು. ಆ ವೇಳೆ ದ್ರಾವಿಡ್ ಟೀಂ ಇಂಡಿಯಾದ ಖಾಯಂ ಕೋಚ್ ಆಗಬೇಕೆಂದು ಕೂಗು ಜೋರಾಗಿತ್ತು.ಇನ್ನೇನು ಖಾಯಂ ಕೋಚ್ ರವಿಶಾಸ್ತ್ರಿ ಗುತ್ತಿಗೆ ಅವಧಿ ಮುಗಿಯಲಿದ್ದು,