ಮುಂಬೈ: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯ ಗೆಲುವಿನ ಬಳಿಕವೂ ನಾಯಕ ಕೊಹ್ಲಿ ಮತ್ತು ಕೋಚ್ ರವಿಶಾಸ್ತ್ರಿ ಮೇಲೆ ಬಿಸಿಸಿಐ ಗರಂ ಆಗಿದೆ ಎಂದು ತಿಳಿದುಬಂದಿದೆ. ಆದರೆ ಇದಕ್ಕೆ ಕಾರಣ ಬೇರೆಯೇ ಇದೆ.ನಾಲ್ಕನೇ ಟೆಸ್ಟ್ ಪಂದ್ಯದ ನಡುವೆ ಕೋಚ್ ರವಿಶಾಸ್ತ್ರಿ, ಬೌಲಿಂಗ್ ಕೋಚ್ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಗೆ ಕೊರೋನಾ ಸೋಂಕು ದೃಢಪಟ್ಟಿದೆ.ಇದಕ್ಕೆ ಕಾರಣ ರವಿಶಾಸ್ತ್ರಿ ಹಾಗೂ ವಿರಾಟ್ ಕೊಹ್ಲಿ ಇತ್ತೀಚೆಗೆ ನಿಯಮಗಳನ್ನು ಮುರಿದು ಪುಸ್ತಕ ಅನಾವರಣ