ಮುಂಬೈ: ಏಷ್ಯಾ ಕಪ್ ಆಡಿದ ಟೀಂ ಇಂಡಿಯಾ ತಂಡದಲ್ಲಿ ಆಟಗಾರರೊಬ್ಬರನ್ನು ಬಿಸಿಸಿಐ ಆಡಳಿತಾಧಿಕಾರಿಯೊಬ್ಬರ ಕುಮ್ಮಕ್ಕಿನಿಂದ ಆಯ್ಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.