ಇಂಧೋರ್: ರಾಷ್ಟ್ರಪಿತ ಗಾಂಧಿ ಜಯಂತಿಗೆ ಕೇವಲ ಒಂದು ವಾರ ಬಾಕಿಯಿರುವಾಗ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸ್ವಚ್ಛ್ ಭಾರತ ಅಭಿಯಾನವನ್ನು ಸೂಕ್ತ ವೇದಿಕೆಯಲ್ಲೇ ಪ್ರಚಾರ ಮಾಡಿದೆ.