ಮುಂಬೈ: ಟೀಂ ಇಂಡಿಯಾ ಹೆಡ್ ಕೋಚ್ ರಾಹುಲ್ ದ್ರಾವಿಡ್, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿ ವಿಕೆಟ್ ಕೀಪರ್ ವೃದ್ಧಿ ಮಾನ್ ಸಹಾ ಸಂಕಷ್ಟಕ್ಕೀಡಾಗಿದ್ದಾರೆ.