ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ತೃತೀಯ ಏಕದಿನ ಪಂದ್ಯದಲ್ಲಿ ಮಳೆಯಿಂದಾಗಿ ಆಟ ಕೊಂಚ ತಡವಾಗಿ ಆರಂಭವಾದರೂ ಇದೀಗ ಟೀಂ ಇಂಡಿಯಾ ಎದುರಾಳಿಗೆ ಆರಂಭಿಕ ಆಘಾತ ನೀಡುವಲ್ಲಿ ಯಶಸ್ವಿಯಾಗಿದೆ.ಎರಡು ಎಸೆತವಾದ ಬಳಿಕ ಮಳೆ ಬಂದಿದ್ದರಿಂದ ಆಟ ಕೆಲ ಕಾಲ ಸ್ಥಗಿತಗೊಂಡಿತು. ನಂತರ ಮಳೆ ನಿಂತು ಆಟ ಶುರುವಾದ ಮೇಲೆ ವೇಗಿ ಭುವನೇಶ್ವರ್ ಕುಮಾರ್ ಆರಂಭದಲ್ಲೇ ಆಸೀಸ್ ಆರಂಭಿಕರ ವಿಕೆಟ್ ಕಿತ್ತು ಆಘಾತ ನೀಡಿದರು.ಆದರೆ ಇದಾದ ಬಳಿಕ ತಂಡಕ್ಕೆ ಚೇತರಿಕೆ ನೀಡಿರುವ