ಮುಂಬೈ: ಭಾರತ-ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಸರಣಿ ನಡುವೆ ಟೀಂ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ರನ್ನು ಬುಕಿಗಳು ಸಂಪರ್ಕಿಸಿದ್ದರು ಎಂಬ ವಿಚಾರ ಬಹಿರಂಗವಾಗಿದೆ.