ಮುಂಬೈ: ಟೀಂ ಇಂಡಿಯಾ ಏಷ್ಯಾ ಕಪ್ ತಂಡದಿಂದ ಜಸ್ಪ್ರೀತ್ ಬುಮ್ರಾ ಗಾಯಗೊಂಡು ಹೊರಗುಳಿದಿದ್ದರೆ, ಇನ್ನೊಬ್ಬ ವೇಗಿ ಮೊಹಮ್ಮದ್ ಶಮಿಗೆ ಅವಕಾಶವೇ ನೀಡಿರಲಿಲ್ಲ. ಈ ಬಗ್ಗೆ ಭಾರೀ ಟೀಕೆ ಕೇಳಿಬಂದಿತ್ತು. ಇದರ ಬಗ್ಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಪ್ರತಿಕ್ರಿಯಿಸಿದ್ದಾರೆ.