ಕೋಲ್ಕೊತ್ತಾ: ಪೌರತ್ವ ತಿದ್ದುಪಡಿ ಖಾಯಿದೆ ಜಾರಿಗೆ ತಂದ ಕೇಂದ್ರ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಪ್ರತಿಭಟನೆಯ ಕಾವು ಪಶ್ಚಿಮ ಬಂಗಾಲದಲ್ಲಿ ಕಾವೇರಿದ್ದು, ಡಿಸೆಂಬರ್ 19 ರಂದು ಕೋಲ್ಕೊತ್ತಾದಲ್ಲಿ ನಡೆಯಲಿರುವ ಐಪಿಎಲ್ ಹರಾಜಿನ ಮೇಲೂ ತಟ್ಟುವ ಸಾಧ್ಯತೆಯಿದೆ.