ಬೆಂಗಳೂರು: ದೇಶದಾದ್ಯಂತ ಕೊರೋನಾವೈರಸ್ ಭೀತಿಯಿರುವುದರಿಂದ ಈ ಬಾರಿಯ ಐಪಿಎಲ್ ರದ್ದುಗೊಳಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.