ವಿಶಾಖಪಟ್ಟಣ: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಗೆಲ್ಲಲು ಟೀಂ ಇಂಡಿಯಾಗೆ ನೆರವಾಗಿದ್ದು ಆಯ್ಕೆ ಸಮಿತಿಯಿಂದ, ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ನಿಂದ ಕಡೆಗಣಿಸಲ್ಪಟ್ಟವರು ಎಂದರೆ ತಪ್ಪಾಗಲಾರದು.ಮೊದಲನೆಯದಾಗಿ ಮಯಾಂಕ್ ಅಗರ್ವಾಲ್. ಹಿಂದೊಮ್ಮೆ ಆಯ್ಕೆ ಸಮಿತಿ ಅವರನ್ನು ಕಡೆಗಣಿಸುತ್ತಲೇ ಇತ್ತು. ಆದರೆ ತಾವು ಆಡಿದ ಮೊದಲ ಪಂದ್ಯದಲ್ಲೇ ಭರವಸೆ ನೀಡಿದ ಮಯಾಂಕ್ ಈ ಪಂದ್ಯದಲ್ಲಿ ದ್ವಿಶತಕ ಬಾರಿಸಿ ತಂಡಕ್ಕೆ ಬೃಹತ್ ಮೊತ್ತ ಪೇರಿಸಲು ನೆರವಾದರು.ಇನ್ನು, ಪಂದ್ಯದ ಎರಡೂ ಇನಿಂಗ್ಸ್