ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಧೋನಿ ಯುವ ಕ್ರಿಕೆಟಿಗರಿಗೆ ಹಲವು ರೀತಿಯಲ್ಲಿ ಆದರ್ಶಪ್ರಾಯರು. ಯುವ ಕ್ರಿಕೆಟಿಗ ಶ್ರೇಯಸ್ ಐಯರ್ ತಮಗೆ ಧೋನಿ ನೀಡಿದ ಸಲಹೆಯೊಂದನ್ನು ಸ್ಮರಿಸಿಕೊಂಡಿದ್ದಾರೆ.ನಾನು ಟೀಂ ಇಂಡಿಯಾಗೆ ಆಯ್ಕೆಯಾದಾಗ ಧೋನಿ ನನಗೆ ಯಾವುದೇ ರೀತಿಯ ಪತ್ರಿಕೆ, ಮಾಧ್ಯಮಗಳ ಸುದ್ದಿಗಳನ್ನು ಓದಬೇಡ. ಇದರಿಂದ ಏಕಾಗ್ರತೆಗೆ ಭಂಗವಾಗಲ್ಲ ಎಂದು ಸಲಹೆ ನೀಡಿದ್ರು. ಎಷ್ಟು ಸಾಧ್ಯವೋ ಅಷ್ಟು ಸೋಷಿಯಲ್ ಮೀಡಿಯಾದಿಂದ ದೂರವಿರು ಎಂದು ಸಲಹೆ ನೀಡಿದ್ದರು ಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚು