ಮುಂಬೈ: ಧೋನಿಗೆ ವಿಶ್ರಾಂತಿ ನೀಡಿ ಟೀಂ ಇಂಡಿಯಾಗೆ ಹೊಸ ವಿಕೆಟ್ ಕೀಪರ್ ನನ್ನು ತಯಾರು ಮಾಡಲು ರಿಷಬ್ ಪಂತ್ ಗೆ ಎಷ್ಟೇ ಅವಕಾಶ ಕೊಟ್ಟರೂ ಅವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಬಂದಿಲ್ಲ. ಇದನ್ನು ನೋಡಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.