ಕೋಲ್ಕೊತ್ತಾ: ಪುಲ್ವಾಮಾ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಎಲ್ಲಾ ರೀತಿಯ ಸಂಬಂಧ ಹಳಸಿದ್ದು, ಭಾರತದ ಬಹುತೇಕ ಮೈದಾನದಿಂದ ಪಾಕಿಸ್ತಾನ ಕ್ರಿಕೆಟಿಗರ ಫೋಟೋಗಳನ್ನು ತೆರವುಗೊಳಿಸಲಾಗಿತ್ತು.ಆದರೆ ಕೋಲ್ಕೊತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ಮಾತ್ರ ಪಾಕ್ ಮಾಜಿ ನಾಯಕ, ಹಾಲಿ ಪ್ರಧಾನಿ ಇಮ್ರಾನ್ ಖಾನ್ ಫೋಟೋ ಇನ್ನೂ ಹಾಗೆಯೇ ಉಳಿದುಕೊಂಡಿದೆ. ಇದನ್ನು ತೆರವುಗೊಳಿಸಲು ಪ.ಬಂಗಾಲ ಕ್ರಿಕೆಟ್ ಅಸೋಸಿಯೇಷನ್ ಮುಖ್ಯಸ್ಥ, ಮಾಜಿ ನಾಯಕ ಸೌರವ್ ಗಂಗೂಲಿ ಒಪ್ಪುತ್ತಿಲ್ಲ.ಹೀಗಾಗಿ ಇದೀಗ ಗಂಗೂಲಿ ವಿರುದ್ಧ ಬಿಜೆಪಿ