ದಿ ಓವಲ್: ಒಂದು ಕಡೆ ಟೀಂ ಇಂಡಿಯಾದ ಘಟಾನುಘಟಿ ಬ್ಯಾಟ್ಸ್ ಮನ್ ಗಳೆಲ್ಲಾ ಪೆವಿಲಿಯನ್ ಸೇರಿಯಾಗಿತ್ತು. ಇನ್ನೊಂದು ಕಡೆ ರನ್ ಗಳಿಸಬೇಕಾದ ಒತ್ತಡವಿತ್ತು. ಹೀಗಿರುವಾಗ ಚೊಚ್ಚಲ ಪಂದ್ಯವಾಡಲು ಮೈದಾನಕ್ಕಿಳಿದ ಹನುಮ ವಿಹಾರಿ ಕೆಚ್ಚೆದೆಯಿಂದ ಆಡಿ ಅರ್ಧಶತಕ ಗಳಿಸಿಯೇ ಬಿಟ್ಟರು.ಮತ್ತೆ ಇಂಗ್ಲೆಂಡ್ ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾದ ಎಲ್ಲಾ ಬೌಲರ್ ಗಳೂ ಜೋ ರೂಟ್ ಮತ್ತು ಅಲೆಸ್ಟರ್ ಕುಕ್ ಜೋಡಿಯನ್ನು ಬೇರ್ಪಡಿಸಲು ಇನ್ನಿಲ್ಲದ ಪ್ರಯತ್ನ ಮಾಡಿ ಸೋತು ಹೋಗಿದ್ದರು. ಈ