ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧವೂ ಸೋತ ಬಳಿಕ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ತೀವ್ರ ಟೀಕೆಗೆ ಗುರಿಯಾಗಿದೆ.