ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧವೂ ಸೋತ ಬಳಿಕ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ತೀವ್ರ ಟೀಕೆಗೆ ಗುರಿಯಾಗಿದೆ.ತಂಡದ ಆಯ್ಕೆ ವಿಚಾರದಲ್ಲಿ ಟೀಂ ಇಂಡಿಯಾ ಎಡವಿದೆ ಎನ್ನುವುದು ಬಹುತೇಕರ ಅಭಿಪ್ರಾಯವಾಗಿದೆ. ಅದರಲ್ಲೂ ಏಷ್ಯಾ ಕಪ್ ನಂತಹ ಪ್ರಮುಖ ಟೂರ್ನಿಗೆ ಪ್ರಮುಖ ವೇಗಿಗಳಲ್ಲಿಲ್ಲದ ತಂಡ ಆಯ್ಕೆ ಮಾಡಿರುವುದರ ಬಗ್ಗೆ ತೀವ್ರ ಟೀಕೆ ಕೇಳಿಬಂದಿದೆ.ಈ ಬಗ್ಗೆ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಗೆ ನಾಲ್ಕು