ಎಡ್ಜ್ ಬಾಸ್ಟನ್: ಟೀಂ ಇಂಡಿಯಾ ಕ್ರಿಕೆಟಿಗರು ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯ ಸೋತರೆಂದು ಅವರ ಮೇಲೆ ಅಭಿಮಾನಿಗಳು ಬೇಸರಗೊಂಡಿರಬಹುದು. ಆದರೆ ಹಾರ್ದಿಕ್ ಪಾಂಡ್ಯ ಮಾಡಿದ ಕೆಲಸವೊಂದು ಎಲ್ಲರ ಹೃದಯ ಗೆದ್ದಿದೆ.ಅಷ್ಟಕ್ಕೂ ಪಾಂಡ್ಯ ಅಂತಹ ಕೆಲಸ ಏನು ಮಾಡಿದರು ಗೊತ್ತಾ? ಪಂದ್ಯ ಮುಗಿದ ಬಳಿಕ ಹೋಟೆಲ್ ಗೆ ತೆರಳುವಾಗ ಪಾಂಡ್ಯ ಕೊನೆಯವರಾಗಿ ಉಳಿದಿದ್ದರು. ಆಗ ಅವರ ಕೈಯಲ್ಲಿ ಆಹಾರದ ಪೊಟ್ಟಣವೊಂದಿತ್ತು.ಇದನ್ನು ನೇರವಾಗಿ ಹೋಟೆಲ್ ಸಿಬ್ಬಂದಿಗೆ ನೀಡಿದ ಪಾಂಡ್ಯ, ಇದನ್ನು ನಾವು