ಕೊಲೊಂಬೋ: ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಟಿ20 ಪಂದ್ಯ ಇಂದು ನಡೆಯಲಿದೆ. ಈಗಾಗಲೇ ಮೊದಲ ಪಂದ್ಯ ಗೆದ್ದಿರುವ ಭಾರತ ಇಂದಿನ ಪಂದ್ಯ ಗೆದ್ದರೆ ಸರಣಿ ಕೈವಶವಾಗಲಿದೆ. ಏಕದಿನ ಸರಣಿ ಬಳಿಕ ಇದೀಗ ಟಿ20 ಸರಣಿಯನ್ನೂ ತನ್ನದಾಗಿಸುವ ಉತ್ಸಾಹದಲ್ಲಿ ಭಾರತವಿದೆ. ಕಳೆದ ಪಂದ್ಯದಲ್ಲಿ ಪೃಥ್ವಿ ಶಾ ಮತ್ತು ಹಾರ್ದಿಕ್ ಪಾಂಡ್ಯ ಬಿಟ್ಟರೆ ಉಳಿದೆಲ್ಲರೂ ಉತ್ತಮ ಪ್ರದರ್ಶನ ತೋರಿದ್ದರು. ಹೀಗಾಗಿ ಈ ಪಂದ್ಯದಲ್ಲಿ ಇಬ್ಬರಿಗೆ ಕೊಕ್ ನೀಡುತ್ತಾರಾ ಕಾದು ನೋಡಬೇಕು.ದೇವದತ್ತ್ ಪಡಿಕ್ಕಲ್