ಮುಂಬೈ: ಭಾರತ ಮತ್ತು ಶ್ರೀಲಂಕಾ ನಡುವಿನ ಸೀಮಿತ ಓವರ್ ಗಳ ಕ್ರಿಕೆಟ್ ಸರಣಿ ಕೊರೋನಾ ಕಾರಣದಿಂದ ಮುಂದೂಡಿಕೆಯಾಗಿದೆ ಎಂಬ ಸುದ್ದಿ ಬಂದಿತ್ತು. ಇದೀಗ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಪರಿಷ್ಕೃತ ವೇಳಾಪಟ್ಟಿ ತಿಳಿಸಿದ್ದಾರೆ.